Wednesday, February 26, 2025
Wednesday, February 26, 2025

ನ.11: ಕಸಾಪದಿಂದ ದತ್ತಿ ಉಪನ್ಯಾಸ

ನ.11: ಕಸಾಪದಿಂದ ದತ್ತಿ ಉಪನ್ಯಾಸ

Date:

ಉಡುಪಿ, ನ.9: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11 ಶನಿವಾರ 10.30ಕ್ಕೆ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನಲ್ಲಿ ನಡೆಯಲಿದೆ.

ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ. ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಅನುಪಮಾ ಪ್ರಮೋದ್ ತಂತ್ರಿಯವರನ್ನು ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!