Friday, July 10, 2026
Friday, July 10, 2026

ಭಜನಾ ತರಬೇತಿ ಉದ್ಘಾಟನೆ

ಭಜನಾ ತರಬೇತಿ ಉದ್ಘಾಟನೆ

Date:

ಉಡುಪಿ: ಶ್ರೀ ಮಹಾಮಾಯ ಭಜನಾ ಮಂಡಳಿ ಈಶ್ವರನಗರ ಮಣಿಪಾಲ ಇದರ ಅಧ್ಯಕ್ಷರಾದ ಮಾಯಾ ಕಾಮತ್ ರವರ ಮಾರ್ಗದರ್ಶನದಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಪೊಲೀಸ್ ಲೇನ್ ಇಲ್ಲಿ ಭಜನಾ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ರಾಮಕ್ಷತ್ರಿಯ ಯುವ ಸಂಘ ಉಡುಪಿ ನಗರ ಘಟಕದ ಅಧ್ಯಕ್ಷ ಸೂರ್ಯಕುಮಾರ್ ಉದ್ಘಾಟನೆ ನೆರವೇರಿಸಿದರು.

ಮೂಕಾಂಬಿಕಾ ಭಜನಾ ಮಂದಿರದ ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ರಾಘವೇಂದ್ರ ರಾವ್, ಪ್ರಚಾರ ಸಮಿತಿಯ ಗೋಪಾಲಕೃಷ್ಣ, ಪ್ರಕಾಶ ಸುವರ್ಣ ಕಟಪಾಡಿ, ಮಹಾಮಾಯ ಭಜನಾ ಮಂಡಳಿಯ ಸ್ಥಾಪಕಿ ಮೋಹಿನಿ ಭಟ್, ರಾಮಕ್ಷತ್ರಿಯ ಯುವ ಸಂಘ ಉಡುಪಿ ಇದರ ಗೌರವಾಧ್ಯಕ್ಷ ಸತೀಶ್ಚಂದ್ರ, ಕಾರ್ಯದರ್ಶಿ ಗುರುಪ್ರಸಾದ್, ರಮ್ಯಾ ಮಲ್ಯ, ಪೊಲೀಸ್ ಅಧಿಕಾರಿಗಳು, ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ 'ಅಕ್ಕಪಡೆ' - ಮಹಿಳೆಯರ ಶಕ್ತಿ...

ಮಲ್ಪೆ ಬಂದರು ಸಮರ್ಪಕ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ಯಶ್ಪಾಲ್ ಸುವರ್ಣ

ಮಲ್ಪೆ, ಜು.8: ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನ...

ಮೌಲ್ಯಸುಧಾ: ಸುವರ್ಣ ಮಾಲಿಕೆಯ ಸಂಭ್ರಮ

ಗಣಿತನಗರ, ಜು.8: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ...

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ...
error: Content is protected !!