Friday, July 31, 2026
Friday, July 31, 2026

ಭಜನಾ ತರಬೇತಿ ಉದ್ಘಾಟನೆ

ಭಜನಾ ತರಬೇತಿ ಉದ್ಘಾಟನೆ

Date:

ಉಡುಪಿ: ಶ್ರೀ ಮಹಾಮಾಯ ಭಜನಾ ಮಂಡಳಿ ಈಶ್ವರನಗರ ಮಣಿಪಾಲ ಇದರ ಅಧ್ಯಕ್ಷರಾದ ಮಾಯಾ ಕಾಮತ್ ರವರ ಮಾರ್ಗದರ್ಶನದಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಪೊಲೀಸ್ ಲೇನ್ ಇಲ್ಲಿ ಭಜನಾ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ರಾಮಕ್ಷತ್ರಿಯ ಯುವ ಸಂಘ ಉಡುಪಿ ನಗರ ಘಟಕದ ಅಧ್ಯಕ್ಷ ಸೂರ್ಯಕುಮಾರ್ ಉದ್ಘಾಟನೆ ನೆರವೇರಿಸಿದರು.

ಮೂಕಾಂಬಿಕಾ ಭಜನಾ ಮಂದಿರದ ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ರಾಘವೇಂದ್ರ ರಾವ್, ಪ್ರಚಾರ ಸಮಿತಿಯ ಗೋಪಾಲಕೃಷ್ಣ, ಪ್ರಕಾಶ ಸುವರ್ಣ ಕಟಪಾಡಿ, ಮಹಾಮಾಯ ಭಜನಾ ಮಂಡಳಿಯ ಸ್ಥಾಪಕಿ ಮೋಹಿನಿ ಭಟ್, ರಾಮಕ್ಷತ್ರಿಯ ಯುವ ಸಂಘ ಉಡುಪಿ ಇದರ ಗೌರವಾಧ್ಯಕ್ಷ ಸತೀಶ್ಚಂದ್ರ, ಕಾರ್ಯದರ್ಶಿ ಗುರುಪ್ರಸಾದ್, ರಮ್ಯಾ ಮಲ್ಯ, ಪೊಲೀಸ್ ಅಧಿಕಾರಿಗಳು, ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!