Saturday, June 13, 2026
Saturday, June 13, 2026

ಭಜನಾ ತರಬೇತಿ ಉದ್ಘಾಟನೆ

ಭಜನಾ ತರಬೇತಿ ಉದ್ಘಾಟನೆ

Date:

ಉಡುಪಿ: ಶ್ರೀ ಮಹಾಮಾಯ ಭಜನಾ ಮಂಡಳಿ ಈಶ್ವರನಗರ ಮಣಿಪಾಲ ಇದರ ಅಧ್ಯಕ್ಷರಾದ ಮಾಯಾ ಕಾಮತ್ ರವರ ಮಾರ್ಗದರ್ಶನದಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಪೊಲೀಸ್ ಲೇನ್ ಇಲ್ಲಿ ಭಜನಾ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ರಾಮಕ್ಷತ್ರಿಯ ಯುವ ಸಂಘ ಉಡುಪಿ ನಗರ ಘಟಕದ ಅಧ್ಯಕ್ಷ ಸೂರ್ಯಕುಮಾರ್ ಉದ್ಘಾಟನೆ ನೆರವೇರಿಸಿದರು.

ಮೂಕಾಂಬಿಕಾ ಭಜನಾ ಮಂದಿರದ ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ರಾಘವೇಂದ್ರ ರಾವ್, ಪ್ರಚಾರ ಸಮಿತಿಯ ಗೋಪಾಲಕೃಷ್ಣ, ಪ್ರಕಾಶ ಸುವರ್ಣ ಕಟಪಾಡಿ, ಮಹಾಮಾಯ ಭಜನಾ ಮಂಡಳಿಯ ಸ್ಥಾಪಕಿ ಮೋಹಿನಿ ಭಟ್, ರಾಮಕ್ಷತ್ರಿಯ ಯುವ ಸಂಘ ಉಡುಪಿ ಇದರ ಗೌರವಾಧ್ಯಕ್ಷ ಸತೀಶ್ಚಂದ್ರ, ಕಾರ್ಯದರ್ಶಿ ಗುರುಪ್ರಸಾದ್, ರಮ್ಯಾ ಮಲ್ಯ, ಪೊಲೀಸ್ ಅಧಿಕಾರಿಗಳು, ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!