Thursday, September 19, 2024
Thursday, September 19, 2024

ಯಕ್ಷಪ್ರೇಮಿ ನಾರಾಯಣ ದತ್ತಿ ಪುರಸ್ಕಾರ

ಯಕ್ಷಪ್ರೇಮಿ ನಾರಾಯಣ ದತ್ತಿ ಪುರಸ್ಕಾರ

Date:

ಉಡುಪಿ, ನ.14: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,
ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ಕಸಾಪ ಉಡುಪಿ ತಾಲೂಕು ಘಟಕದಿಂದ ನೀಡುವ ಯಕ್ಷಪ್ರೇಮಿ ನಾರಾಯಣ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕಲಾವಿದೆ, ಸಂಘಟಕಿ ನಿರೂಪಮ ಪ್ರಮೋದ್ ತಂತ್ರಿ ಕೊಡಂಕೂರು ಅವರಿಗೆ ನೀಡಿ ಗೌರವಿಸಲಾಯಿತು. ಸಮಾರಂಭದ
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ವಹಿಸಿದ್ದರು.

ವೇದಿಕೆಯಲ್ಲಿ ಉರಗತಜ್ಞ ಗುರುರಾಜ್ ಸನಿಲ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಆಡಿಗ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್. ಪಿ., ಕಸಾಪ ಉಡುಪಿ ಕೋಶಾಧಿಕಾರಿ ವಿ ಮನೋಹರ್, ಭವಾನಿ ವಿ. ಶೆಟ್ಟಿ, ಶಾರದಾ ಶೆಟ್ಟಿ, ಕಲಾ ವಿಭಾಗದ ಡೀನ್ ಡಾ. ನಿಕೇತನ, ಉಪನ್ಯಾಸಕರಾದ ಸೋಜನ್ ಕೆ. ಜಿ., ಎನ್.ಎಸ್.ಎಸ್ ಸಂಚಾಲಕರಾದ ವಿದ್ಯಾಕುಮಾರಿ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ಪರಿಚಯಿಸಿದರು. ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!