Thursday, September 10, 2026
Thursday, September 10, 2026

ಪುತ್ತಿಗೆ ಪರ್ಯಾಯೋತ್ಸವಕ್ಕೆ ಕೆನರಾ ಬ್ಯಾಂಕಿಗೆ ಮನವಿ

ಪುತ್ತಿಗೆ ಪರ್ಯಾಯೋತ್ಸವಕ್ಕೆ ಕೆನರಾ ಬ್ಯಾಂಕಿಗೆ ಮನವಿ

Date:

ಉಡುಪಿ, ನ. 16: ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳವರ ಚತುರ್ಥ ಪರ್ಯಾಯವು ವೈಭವೋಪೇತವಾಗಿ ನಡೆಸಲು ಕೆನರಾ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಕೆ. ಸತ್ಯನಾರಾಯಣ ರಾಜುರವರಲ್ಲಿ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್. ಬಲ್ಲಾಳರವರು ಆರ್ಥಿಕ ಸಹಕಾರದ ಮನವಿ ಸಲ್ಲಿಸಿದರು. ಇದಕ್ಕ ಸ್ಪಂದಿಸಿದ ಸತ್ಯನಾರಾಯಣ ರಾಜುರವರು ಪುತ್ತಿಗೆ ಪರ್ಯಾಯಕ್ಕೆ ತಮ್ಮ ಸಂಸ್ಥೆಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಶ್ರೀ ಮಠದ ದಿವಾನರಾದ ನಾಗರಾಜ್ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಜಯಕರ ಶೆಟ್ಟಿ ಇಂದ್ರಾಳಿ, ರಮೇಶ್ ಭಟ್ ಕೆ., ಸಮಿತಿ ಸದಸ್ಯರುಗಳಾದ ರವೀಂದ್ರ ಆಚಾರ್ಯ, ಉಮೇಶ್ ಭಟ್, ಬ್ಯಾಂಕಿನ ಅಧಿಕಾರಿಗಳಾದ ಎಂ. ಜಿ ಪಂಡಿತ್, ವಿನೋದ್, ವಿಷ್ಣು ಜೋಶಿ, ರಾಜೀವ್ ತುಕ್ರಾಲ್, ರವಿ ಪ್ರಸಾದ್ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!