Saturday, September 21, 2024
Saturday, September 21, 2024

ಸಂತೆಕಟ್ಟೆ: ಬಸ್ಸುಗಳನ್ನು ನಿಲ್ದಾಣಗಳಲ್ಲಿಯೇ ನಿಲುಗಡೆ ಮಾಡಲು ಸೂಚನೆ; ತಪ್ಪಿದ್ದಲ್ಲಿ ಕಠಿಣ ಕ್ರಮ

ಸಂತೆಕಟ್ಟೆ: ಬಸ್ಸುಗಳನ್ನು ನಿಲ್ದಾಣಗಳಲ್ಲಿಯೇ ನಿಲುಗಡೆ ಮಾಡಲು ಸೂಚನೆ; ತಪ್ಪಿದ್ದಲ್ಲಿ ಕಠಿಣ ಕ್ರಮ

Date:

ಉಡುಪಿ, ನ.27: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಖ್ಯವಾಗಿ ಎಂ.ಜಿ.ಎಂ ಕಾಲೇಜು ಮತ್ತು ಸಂತೆಕಟ್ಟೆ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ನಿಲುಗಡೆ ಮಾಡದೇ ಬಸ್ಸು ನಿಲ್ದಾಣದ ಹಿಂದೆ ಅಥವಾ ಮುಂದೆ ನಿಲುಗಡೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ಸು ನಿಲ್ದಾಣಗಳಲ್ಲಿಯೇ ಬಸ್ಸುಗಳನ್ನು ನಿಲುಗಡೆ ಮಾಡಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!