Friday, September 20, 2024
Friday, September 20, 2024

ವಿಬುಧಪ್ರಿಯ ನಾಗಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ

ವಿಬುಧಪ್ರಿಯ ನಾಗಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ

Date:

ಉಡುಪಿ, ನ.29: ವಿಬುಧಪ್ರಿಯ ನಾಗಕ್ಷೇತ್ರದಲ್ಲಿ ದೀಪೋತ್ಸವ ಮತ್ತು ಸತ್ಯನಾರಾಯಣ ಪೂಜೆ ಸಹಿತ ಮಹಾರಂಗ ಪೂಜೆ ನಡೆಯಿತು. ಸತ್ಯನಾರಾಯಣ ಪೂಜೆಯು ಅರ್ಚಕರಾದ ನಂದನ್ ಭಟ್ ಕುಂಜಿತ್ತಾಯ ಅವರ ನೇತೃತ್ವದಲ್ಲಿ ಎ.ಕೆ ರಾವ್ ಅವರ ಸಹಯೋಗದೊಂದಿಗೆ ನಡೆಯಿತು. ತದನಂತರ ಮಹಾರಂಗ ಪೂಜೆಯು ಅರ್ಚಕರಾದ ಶ್ರೀಧರ್ ಭಟ್ ನೇತೃತ್ವದಲ್ಲಿ ನಾರಾಯಣ ಉಪಾಧ್ಯಾಯ ಅವರ ಸಹಯೋಗದೊಂದಿಗೆ ನಡೆಯಿತು. ಸತ್ಯನಾರಾಯಣ ಪೂಜೆ ಮತ್ತು ಮಹಾರಂಗ ಪೂಜೆ ಎಚ್. ಕೃಷ್ಣ ಭಟ್ ಮತ್ತು ಶ್ರೀಮತಿ ಜಯಂತಿ ಕೃಷ್ಣ ಭಟ್ ಸಹಕಾರದೊಂದಿಗೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ ಆಚಾರ್ಯ, ಕಾರ್ಯದರ್ಶಿಯಾದ ವಿಶ್ವನಾಥ ಶಾನುಭೋಗ, ಸಮನ್ವಯಕಾರರಾದ ಬಾಬು ಮಣಿಪಾಲ, ಭಕ್ತರು ಉಪಸ್ಥಿತರಿದ್ದರು. ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಮತ್ತು ಸ್ವಯಂ ಸೇವಕರ ತಂಡದಿಂದ ಪ್ರಸಾದ ವಿತರಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!