Sunday, February 23, 2025
Sunday, February 23, 2025

ಅಂಗನವಾಡಿಯಿಂದ ಸ್ನಾತಕೋತ್ತರ ಪದವಿಯವರೆಗೂ ಸಮಾನತೆ ಸಾರುವ ವಸ್ತ್ರಸಂಹಿತೆ ಜಾರಿಯಾಗಲಿ: ಐರೋಡಿ ವಿಠ್ಠಲ ಪೂಜಾರಿ

ಅಂಗನವಾಡಿಯಿಂದ ಸ್ನಾತಕೋತ್ತರ ಪದವಿಯವರೆಗೂ ಸಮಾನತೆ ಸಾರುವ ವಸ್ತ್ರಸಂಹಿತೆ ಜಾರಿಯಾಗಲಿ: ಐರೋಡಿ ವಿಠ್ಠಲ ಪೂಜಾರಿ

Date:

ಉಡುಪಿ: ಹಿಜಾಬ್ ವಿವಾದ ಪಿ.ಎಫ್.ಐ., ಸಿ.ಎಫ್.ಐ., ಎಸ್.ಡಿ.ಪಿ.ಐ ಹಾಗೂ ಮತೀಯವಾದದ ಮೂಲಕ ಶಾಂತಿ ಕದಡುವ ರಾಜಕೀಯ ಶಕ್ತಿಗಳ ಸಂಘಟನೆಯ ಹಿಡನ್ ಅಜೆಂಡಾ ಎಂದು ಬಿಜೆಪಿ ಹಿಂ.ವ.ಮೋರ್ಚಾ ರಾಜ್ಯ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ ಹೇಳಿದ್ದಾರೆ. ಈ ಹಿಜಾಬ್ ವಿವಾದದ ಮೂಲಕ ಕರಾವಳಿ ಪ್ರದೇಶ ಸೇರಿ ರಾಜ್ಯ,ದೇಶದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದು ಜನಜೀವನವನ್ನು ಅಸ್ತವ್ಯಸ್ತ ಮಾಡಿ ಖುಷಿ ಪಡುವ ಇರಾದೆಯಲ್ಲಿ ಮತಾಂಧ ಶಕ್ತಿಗಳು ಕೆಲಸ ಮಾಡುತ್ತಿವೆ. ಭಾರತೀಯ ಜನತಾ ಪಾರ್ಟಿಯು ಈ ನೆಲದ ಕಾನೂನಿಗೆ ಧಕ್ಕೆ ತರುವವರಿಗೆ ಈ ರೀತಿಯ ಕನಸು ಕಾಣಲು ಬಿಡುವುದಿಲ್ಲ.

ಸರ್ಕಾರ ಆದಷ್ಟು ಬೇಗ ಈ ಮತೀಯವಾದದ ಮೂಲಕ ಶಾಂತಿ ಕದಡುವ ಸಂಘಟನೆಯನ್ನು ನಿಷೇಧಿಸಿ ಅಂಗನವಾಡಿಯಿಂದ ಸ್ನಾತಕೋತ್ತರ ಪದವಿವರೆಗೂ ಸಮಾನತೆ ಸಾರುವ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಐರೋಡಿ ವಿಠ್ಠಲ ಪೂಜಾರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!