Wednesday, February 26, 2025
Wednesday, February 26, 2025

ಪುತ್ತಿಗೆ ಪರ್ಯಾಯ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಸಮಾಲೋಚನಾ ಸಭೆ

ಪುತ್ತಿಗೆ ಪರ್ಯಾಯ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಸಮಾಲೋಚನಾ ಸಭೆ

Date:

ಉಡುಪಿ, ಡಿ.17: ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಪ್ರಯುಕ್ತ ಸ್ವಾಗತ ಸಮಿತಿಯ ನೇತೃತ್ವದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಇಡೀ ಜಿ.ಎಸ್.ಬಿ ಸಮಾಜ ಪುತ್ತಿಗೆ ಪರ್ಯಾಯದ ಪ್ರತಿ ಉಪಸಮಿತಿಯಲ್ಲಿ ಸಹಕರಿಸಬೇಕಾಗಿ ವಿನಂತಿಸಿ, ಸಮಾಜದ ಅಧಿಕೃತ ಸದಸ್ಯತ್ವವನ್ನು ಪತ್ರ ಮುಖೇನ ನೀಡಿದರು. ಪತ್ರವನ್ನು ಸ್ವೀಕರಿಸಿದ ಉಡುಪಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರ ಪಿ. ವಿ. ಶೆಣೈ, ನಮ್ಮ ಸಮಾಜವು ಪರ್ಯಾಯದ ಪುರಪ್ರವೇಶದ ಮೆರವಣಿಗೆಯಲ್ಲಿ ಭಾಜನಾ ತಂಡದ ಮೂಲಕ ಭಾಗವಹಿಸುವುದು ಅಲ್ಲದೆ ಹೊರೆಕಾಣಿಕೆ, ಸ್ವಯಂಸೇವಕ ಸಮಿತಿ ಹೀಗೆ ಎಲ್ಲದರಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ವಿಶ್ವನಾಥ್ ಶೆಣೈ, ಪ್ರಶಾಂತ್ ಬಾಳಿಗ, ಕೆ.ಎ.ಪಿ.ಆರ್.ಕಿಣಿ, ಗಣೇಶ್ ಕಿಣಿ, ಮಲ್ಪೆ ವಿಶ್ವನಾಥ್ ಭಟ್, ದೀಪಕ್ ಶೆಣೈ ಅಲೆವೂರು, ಗೋಕುಲದಾಸ್ ಪೈ, ಕುಯಿಲಾಡಿ ಸುರೇಶ್ ನಾಯಕ್, ರಾಘವೇಂದ್ರ ಕಿಣಿ, ಜಗದೀಶ್ ಪೈ, ವಿಶ್ವನಾಥ ಪೈ, ಮುಂತಾದವರು ಉಪಸ್ಥಿತರಿದ್ದರು. ಸಮಿತಿಯ ಸಂಚಾಲಕರಾದ ರಮೇಶ್ ಭಟ್ ಕೆ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!