Tuesday, February 25, 2025
Tuesday, February 25, 2025

ದತ್ತಿ ಪುರಸ್ಕಾರಕ್ಕೆ ಆಯ್ಕೆ

ದತ್ತಿ ಪುರಸ್ಕಾರಕ್ಕೆ ಆಯ್ಕೆ

Date:

ಕೋಟ, ಡಿ.19: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ದಿ.ಡಾ.ರಾಘವೇಂದ್ರ ಉರಾಳ ದತ್ತಿ ಪುರಸ್ಕಾರಕ್ಕೆ ತಾರನಾಥ ಹೊಳ್ಳ ಕಾರ್ಕಡ, ದಿ.ಮನೋಹರ್ ತೋಳಾರ್ ಕ್ರೀಡಾ ಪುರಸ್ಕಾರಕ್ಕೆ ಸುರೇಶ್ ಪೂಜಾರಿ ಪಾಂಡೇಶ್ವರ, ತೆಕ್ಕಟ್ಟೆ ಸುರೇಂದ್ರ ಶೆಟ್ಟಿ ಸ್ಮಾರಕ ದತ್ತಿ ಪುರಸ್ಕಾರಕ್ಕೆ ದೀಕ್ಷಾ ಬ್ರಹ್ಮಾವರ, ದಿ. ಉಪೇಂದ್ರ ಐತಾಳ್ ಕೃಷಿ ದತ್ತಿ ಪುರಸ್ಕಾರಕ್ಕೆ ಪ್ರಗತಿಪರ ಕೃಷಿಕ ಶೀಲರಾಜ್ ಕದ್ರಿಕಟ್ಟು, ಅವರನ್ನು ಆಯ್ಕೆ ಮಾಡಲಾಗಿದ್ದು ಪುರಸ್ಕಾರವನ್ನು ಡಿಸೆಂಬರ್ 24 ರಂದು ಸಂಜೆ 6 ಗಂಟೆಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಪ್ರದಾನ ಮಾಡಲಾಗುವುದು.

ಸಭಾ ಕಾರ್ಯಕ್ರಮದ ನಂತರ ಶ್ರೀ ದುರ್ಗಾ ಕಲಾ ತಂಡ ಹಾರಾಡಿ ಬ್ರಹ್ಮಾವರದವರಿಂದ ಕುಂದಗನ್ನಡದ ಹಾಸ್ಯಮಯ ನಾಟಕ ‘ಒಂದಲ್ಲಾ ಒಂದ್ ಸಮಸ್ಯೆ’ ಪ್ರದರ್ಶನವಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!