Friday, October 18, 2024
Friday, October 18, 2024

ತತ್ಸಮಾನ ವೃಂದದ ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ಅರ್ಜಿ ಆಹ್ವಾನ

ತತ್ಸಮಾನ ವೃಂದದ ನಿರ್ದಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.21: ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತಮ್ಮ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದು ಸಿ.ಆರ್.ಪಿ, ಬಿ.ಆರ್.ಪಿ, ಇ.ಸಿ.ಓ, ಬಿ.ಆರ್.ಸಿ, ಎ.ಪಿ.ಸಿ, ಎ.ಡಿ, ತಾಂತ್ರಿಕ ಸಹಾಯಕರು ಹಾಗೂ ವಿಷಯ ಪರಿವೀಕ್ಷಕರ ಹುದ್ದೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲಾ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.schooleducation.karnataka.nic.in ಅಥವಾ ಉಪನ್ಯಾಸಕ ಹಾಗೂ ಡಯಟ್ ಜಿಲ್ಲಾ ನೋಡಲ್ ಅಧಿಕಾರಿ ಸಂತೋಷ್ ಎನ್.ಆರ್ ಮೊ.ನಂ: 9449491233 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!