Saturday, October 19, 2024
Saturday, October 19, 2024

ಮಲ್ಪೆ: ಗುಲಾಬಿ ಆಂಧೋಲನಾ ಜಾಥಾ ಹಾಗೂ ಮಾಹಿತಿ ಕಾರ್ಯಗಾರ

ಮಲ್ಪೆ: ಗುಲಾಬಿ ಆಂಧೋಲನಾ ಜಾಥಾ ಹಾಗೂ ಮಾಹಿತಿ ಕಾರ್ಯಗಾರ

Date:

ಮಲ್ಪೆ, ಜ.6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾ ಸರ್ವೇಕ್ಷಣ ಘಟಕ, ಎನ್.ಟಿ.ಸಿ.ಪಿ ವಿಭಾಗ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಉಡುಪಿ ತಾಲೂಕು, ರೋಟರಿ ಕ್ಲಬ್ ಕಲ್ಯಾಣಪುರ, ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಗುಲಾಬಿ ಆಂದೋಲನಾ, ಜಾಥಾ ಹಾಗೂ ಮಾಹಿತಿ ಕಾರ್ಯಗಾರವು ಶನಿವಾರ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಗದೀಶ್ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ ಕೆ.ಗಣಪತಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮ ಸಂಯೋಜಕಿ ಮಂಜುಳಾ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರು, ಪ್ರಾಧ್ಯಾಪಕ ವೃಂದದವರು, ಪ್ರಾ.ಆ.ಕೇಂದ್ರ ಮಲ್ಪೆಯ ಸಿಬ್ಬಂದಿ ವರ್ಗ, ಆಶಾಕಾರ್ಯಕರ್ತೆ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಸಂಧ್ಯಾ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿಶಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!