Sunday, February 8, 2026
Sunday, February 8, 2026

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

Date:

ಮಣಿಪಾಲ: ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಸ್ತುಗಳ ಬಳಕೆಯು ದಿನೆ ದಿನೇ ಹೆಚ್ಚುತ್ತಿದ್ದು ಇದರಿಂದ ಅವುಗಳ ಅಳವಡಿಗೆ ಮತ್ತು ದುರಸ್ತಿಗೆ ಬೇಕಾಗುವ ಟೆಕ್ನಿಷಿಯನ್‌ಗಳಿಗೂ ಉತ್ತಮ ಬೇಡಿಕೆ ಬಂದಿದೆ. ಉತ್ತಮ ನುರಿತ ತರಬೇತಿ ಪಡೆದ ಕೆಲಸಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಸ್ವಂತ ಉದ್ಯಮಿಯಾಗಿ ಈ ಕ್ಷೇತ್ರದಲ್ಲಿ ದುಡಿಯಬಹುದು ಮತ್ತು ಇತರರಿಗೆ ಕೆಲಸವನ್ನು ನೀಡುವಂತಾಗಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಸುಷ್ಮಾ ಜಿ. ಭಂಡಾರಿ ಹೇಳಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಆಸಕ್ತ ಶಿಬಿರಾರ್ಥಿಗಳಿಗಾಗಿ 30 ದಿನಗಳ ಕಾಲ ಹಮ್ಮಿಕೊಂಡ ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಸವಿತಾ ಎಸ್ ನಾಯಕ್ ಸ್ವಾಗತಿಸಿ, ಸಂಸ್ಥೆಯ ಕಛೇರಿ ಸಹಾಯಕರಾದ ಸಂತೋಷ್ ವಂದಿಸಿದರು. ಶಿಬಿರಾರ್ಥಿಗಳಾದ ಮಿಥುನ್, ರಕ್ಷಿತಾ ಮತ್ತು ಪ್ರಜ್ವಲ್ ತರಬೇತಿಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!