Monday, February 24, 2025
Monday, February 24, 2025

ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿ

ಪುತ್ತಿಗೆ ಶ್ರೀಪಾದರನ್ನು ಅಭಿನಂದಿಸಿದ ಪ್ರಧಾನಿ

Date:

ಉಡುಪಿ, ಜ. 17: ಪ್ರಧಾನಿ ನರೇಂದ್ರ ಮೋದಿಯವರಿಗೆ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿ ಶ್ರೀ ಪುತ್ತಿಗೆ ಮಠದ ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಠದ ಶಿಷ್ಯರಾದ ತಿರುಪತಿಯ ವೇಂಕಟೇಶ ಹೆಚ್.ಎಸ್ ಅವರು ನೀಡಿದರು. ಹದಿನಾಲ್ಕು ವರ್ಷಗಳ ಹಿಂದೆ ಶ್ರೀಗಳನ್ನು ಭೇಟಿ ಮಾಡಿದ್ದನ್ನು ನೆನಪಿಸಿಕೊಂಡು ಪರ್ಯಾಯ ಸಂಭ್ರಮಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅತ್ಯಂತ ಗೌರವ ಹಾಗೂ ಸಂತೋಷದಿಂದ ಶ್ರೀ ಮಠದ ಆಮಂತ್ರಣ ಪತ್ರಿಕೆಯನ್ನು ಸ್ವೀಕರಿಸಿದರು. ಸಂದೇಶವನ್ನು ಕಳುಹಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.24: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!