Tuesday, February 25, 2025
Tuesday, February 25, 2025

ಕೃತಿಯ ಕರಗಳಲ್ಲಿ ಅರಳಿದ ರಾಮನ ಕಲಾಕೃತಿ

ಕೃತಿಯ ಕರಗಳಲ್ಲಿ ಅರಳಿದ ರಾಮನ ಕಲಾಕೃತಿ

Date:

ಉಡುಪಿ, ಜ.22: ಇದೀಗ ನಮ್ಮ ಭರತ ಭೂಮಿಯಲ್ಲೆಲ್ಲ ಶ್ರೀ ರಾಮನದೇ ಧಾನ್ಯ. ಆಬಾಲವೃದ್ಧರಾದಿಯಾಗಿ ಸರ್ವರ ಬಾಯಲ್ಲಿ ಅವನದೇ ನಾಮ. ಒಂದಷ್ಟು ಶ್ರೀರಾಮನ ಕೀರ್ತನೆ, ಅವನ ಲೀಲೆಗಳ ಭಜನೆ,​ ಅವನ ರೂಪದ ವೇಷಭೂಷಣ,​ ಅವನ‌ ಪೊಗಳುವ ನೃತ್ಯ, ಹೀಗೆ ಎಲ್ಲ ಕಡೆಯಲ್ಲೂ ರಾಮನ ಆರಾಧನೆ.​ ಪುಟ್ಟ ಮಕ್ಕಳಿಗೆ ರಾಮಾವತಾರದ ಕಥೆಯನ್ನು ಹೇಳುವುದರೊಂದಿಗೆ ರಾಮನ ಆದರ್ಶ ಗುಣಗಳನ್ನು ಅಳವಡಿಸಿ​ಳ್ಳಲು ಹಿರಿಯರ ಆಶಯ.​ ಹಲವಾರು‌ ಮಕ್ಕಳಂತೆ ಇಲ್ಲೂ ಕೃತಿ ಎಂಬ ಬಾಲೆ ತನ್ನಿಷ್ಟದ ರಾಮನ ಚಿತ್ರ ಬಿಡಿಸಿ ಸಂಭ್ರಮಿಸಿದ್ದಾಳೆ. ಈಕೆ ಉಡುಪಿ ಲಕ್ಷ್ಮೀಂದ್ರನಗ​ರ ನಿವಾಸಿ ಪ್ರಶಾಂತ ಭಾಗ್ವತ ಮತ್ತು ವಿದ್ಯಾಲಕ್ಷೀ ದಂಪತಿ ಪುತ್ರಿ​.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!