Tuesday, February 25, 2025
Tuesday, February 25, 2025

ಜ್ಞಾನಸುಧಾ: ರಾಷ್ಟ್ರೀಯ ಮತದಾರರ ದಿನಾಚರಣೆ

ಜ್ಞಾನಸುಧಾ: ರಾಷ್ಟ್ರೀಯ ಮತದಾರರ ದಿನಾಚರಣೆ

Date:

ಕಾರ್ಕಳ, ಜ.25: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು., ಉಪಪ್ರಾಂಶುಪಾಲೆ ವಾಣಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಕುಮಾರ್, ದೈಹಿಕ ಶಿಕ್ಷಕ ಕಿರಣ್, ದೈಹಿಕ ಶಿಕ್ಷಕಿ ರೇಷ್ಮಾ ಸಾಲಿಸ್ ಉಪಸ್ಥಿತರಿದ್ದರು. ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿನಿ ಸಿಯೋನ ವಿನಿಷಾ ಡಿ’ಸೋಜಾ ಬೋಧಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...
error: Content is protected !!