Saturday, September 21, 2024
Saturday, September 21, 2024

‘ಕಲಾ ಸಂಭ್ರಮ’ ಆಮಂತ್ರಣ ಪತ್ರಿಕೆ ಬಿಡುಗಡೆ

‘ಕಲಾ ಸಂಭ್ರಮ’ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಬೆಳ್ತಂಗಡಿ, ಜ.29: ಉಡುಪಿ ವಕೀಲರ ಸಂಘವು ಫೆಬ್ರವರಿ 10 ಮತ್ತು 11 ರಂದು ಉಡುಪಿಯ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧಾಕೂಟ ‘ಕಲಾ ಸಂಭ್ರಮ’ ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ, ಸೀನಿಯರ್ಸ್ ಕಮಿಟಿ ಸದಸ್ಯರಾದ ಆನಂದ ಮಡಿವಾಳ, ಜಯಕೃಷ್ಣ ಆಳ್ವ ಹಾಗೂ ಹಿರಿಯ ನ್ಯಾಯವಾದಿ ಎ. ಸಂಕಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!