Friday, July 24, 2026
Friday, July 24, 2026

ಸಿ. ಎ ಪರೀಕ್ಷೆಯಲ್ಲಿ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣ

ಸಿ. ಎ ಪರೀಕ್ಷೆಯಲ್ಲಿ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣ

Date:

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಡಿಸೆಂಬರ್ 2021ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ತ್ರಾಸಿಯ ವಿದ್ಯಾಶ್ರೀ ಮಧ್ಯಸ್ಥ ಉತ್ತೀರ್ಣರಾಗಿದ್ದಾರೆ. ಇವರು ತ್ರಾಸಿಯ ಅನಂತ ಮಧ್ಯಸ್ಥ ಮತ್ತು ಪೂರ್ಣಿಮಾ ಮಧ್ಯಸ್ಥ ಇವರ ಪುತ್ರಿ. ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...
error: Content is protected !!