Wednesday, February 26, 2025
Wednesday, February 26, 2025

ಅಯೋಧ್ಯೆ: ರಘುಪತಿ ಭಟ್ ಅವರಿಂದ ಕಾಷ್ಠ ಶಿಲ್ಪದ ತೊಟ್ಟಿಲು ಕೊಡುಗೆ

ಅಯೋಧ್ಯೆ: ರಘುಪತಿ ಭಟ್ ಅವರಿಂದ ಕಾಷ್ಠ ಶಿಲ್ಪದ ತೊಟ್ಟಿಲು ಕೊಡುಗೆ

Date:

ಉಡುಪಿ, ಫೆ.4: ಉಡುಪಿಯ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಬೀಟಿ ಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಿದ್ದಾರೆ. ಫೆಬ್ರವರಿ 7 ರಂದು ಸಂಜೆ ನಡೆಯುವ ಉತ್ಸವದಲ್ಲಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಇದರ ಅರ್ಪಣೆಯಾಗಲಿದ್ದು, ನೂತನ ತೊಟ್ಟಿಲಲ್ಲಿ ಶ್ರೀ ಬಾಲರಾಮ ದೇವರಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ತೊಟ್ಟಿಲು ಸೇವಾಕರ್ತ ಕೆ. ರಘುಪತಿ ಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!