Monday, May 4, 2026
Monday, May 4, 2026

ನವಚೈತನ್ಯ ಯುವಕ ಮಂಡಲ- ವಿದ್ಯಾಸಂಸ್ಥೆಗೆ ಸಹಾಯಧನ

ನವಚೈತನ್ಯ ಯುವಕ ಮಂಡಲ- ವಿದ್ಯಾಸಂಸ್ಥೆಗೆ ಸಹಾಯಧನ

Date:

ಉಡುಪಿ: ನವಚೈತನ್ಯ ಯುವಕ ಮಂಡಲದ ವತಿಯಿಂದ ಪೆರಂಪಳ್ಳಿ ಗುಡ್ಡೆಯ ಇನ್ಫೆಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಗೆ ಸಹಾಯಧನವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಳಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಸಂಘದ ಅಧ್ಯಕ್ಷರಾದ ಪ್ರದೀಪ್, ಸದಸ್ಯರಾದ ಶಂಕರ್ ಕುಲಾಲ್, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಬ್ರಹ್ಮಾವರ, ಮೇ 4: ಬ್ರಹ್ಮವಾರ ಮಟಪಾಡಿ ನೀಲಾವರ ಮಾರ್ಗವಾಗಿ ತೆರಳುವ ಉಡುಪಿ...

ವಿದ್ಯಾರ್ಥಿಗಳೇ ನಿಮ್ಮ ಕನಸು ದೊಡ್ಡದಾಗಿರಲಿ: ಸಟ್ವಾಡಿ ವಿಜಯ ಶೆಟ್ಟಿ

ಕುಂದಾಪುರ, ಮೇ 4: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಆಹ್ವಾನಿತ...
error: Content is protected !!