Tuesday, February 25, 2025
Tuesday, February 25, 2025

ಬ್ರಹ್ಮಾವರ: ಶೇರ್ ವ್ಯವಹಾರದಲ್ಲಿ ವಂಚನೆ; ಪ್ರಕರಣ ದಾಖಲು

ಬ್ರಹ್ಮಾವರ: ಶೇರ್ ವ್ಯವಹಾರದಲ್ಲಿ ವಂಚನೆ; ಪ್ರಕರಣ ದಾಖಲು

Date:

ಬ್ರಹ್ಮಾವರ, ಫೆ.9: ಬ್ರಹ್ಮಾವರದ ವ್ಯಕ್ತಿಯೋರ್ವರಿಗೆ ವಾಟ್ಸಪ್ ಹಾಗೂ ಫೇಸ್‌ಬುಕ್ ಮುಖಾಂತರ ಅಗಸ್ಟ್ 2023 ರಲ್ಲಿ ಆದಿತ್ಯ ಅಗರ್‌ವಾಲ್ ಹೆಸರಿನಲ್ಲಿ ಮತ್ತು ನಮ್ರತಾ ಎಂಬವರ ಹೆಸರಿನಲ್ಲಿ ಸಂದೇಶ ಕಳುಹಿಸಿ ವಾಟ್ಸಪ್ ಗ್ರೂಪ್ ನ ಮೂಲಕ ಶೇರು ವಹಿವಾಟು ಬಗ್ಗೆ ಶೇರ್‌ ಖರೀದಿ ಮಾಡುವಂತೆ ತರಬೇತಿ ನೀಡಿ, ಒತ್ತಾಯಪೂರ್ವಕವಾಗಿ ಆರೋಪಿಗಳು ಸೂಚಿಸಿದ ಶೇರ್ ಸಂಸ್ಥೆಗಳಿಗೆ ದಿನಾಂಕ 11/10/2023 ರಿಂದ ದಿನಾಂಕ 18/10/2023 ರ ಮಧ್ಯೆ ಖಾತೆಯಿಂದ ಆರೋಪಿತರು ನೀಡಿದ ಖಾತೆಗೆ ಒಟ್ಟು ರೂಪಾಯಿ 6,00,000/- ಹಣವನ್ನು ಪಡೆದುಕೊಂಡು ವಂಚಿಸಿರುವುದಾಗಿ ವಂಚನೆಗೊಳಗಾದ ಬ್ರಹ್ಮಾವರದ ವ್ಯಕ್ತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!