Saturday, January 17, 2026
Saturday, January 17, 2026

ಕಲ್ಮಾಡಿ ಶ್ರೀ ಬ್ರಹ್ಮಬೈದೇರುಗಳ ಗರೋಡಿ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಕಲ್ಮಾಡಿ ಶ್ರೀ ಬ್ರಹ್ಮಬೈದೇರುಗಳ ಗರೋಡಿ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

Date:

ಉಡುಪಿ: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ (ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ: ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ: ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ: ಎ.ಶಿವಕುಮಾರ್ ಅಂಬಲಪಾಡಿ, ಜತೆ ಕಾರ್ಯದರ್ಶಿ: ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಜತೆ ಕೋಶಾಧಿಕಾರಿ: ವಿನಯ್ ಕುಮಾರ್ ಕಲ್ಮಾಡಿ, ಆಡಳಿತ ಸಮಿತಿಯ ಸದಸ್ಯರುಗಳಾಗಿ ಶೇಖರ್ ಪೂಜಾರಿ ಕಲ್ಮಾಡಿ, ಮಧ್ವನಗರ ಶಂಕರ ಪೂಜಾರಿ, ವಿನಯ್ ಕುಮಾರ್ ಪಡುಕರೆ, ಹರೀಶ್ ಎಂ.ಕೆ., ನವೀನ್ ಡಿ. ಪೂಜಾರಿ, ರತ್ನಾಕರ ಅಮೀನ್, ಜಯಕರ ಪೂಜಾರಿ ಕೊಡವೂರು, ಭಾಸ್ಕರ್ ಜೆ. ಕರ್ಕೇರ ಗರ್ಡೆ ಇವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!