Tuesday, February 25, 2025
Tuesday, February 25, 2025

ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರೊಹಿತಾಕ್ಷ ಆಯ್ಕೆ

ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರೊಹಿತಾಕ್ಷ ಆಯ್ಕೆ

Date:

ಉಡುಪಿ, ಫೆ.18: ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಇದರ 17ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಕ್ರೀಡಾ ಸಮ್ಮಿಲನಭಾನುವಾರ ಶ್ರೀ ವಾಣಿ ಪ್ರೌಢಶಾಲೆ, ನಡುೂರು ಇಲ್ಲಿ ನೆರವೇರಿತು. ಸಮಾರಂಭವನ್ನು ನಿವೃತ್ತ ದೈಹಿಕ ಉಪ ನಿರ್ದೇಶಕ ಶ್ರೀಧರ್ ಶೆಟ್ಟಿ ಉದ್ಘಾಟಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ರೋಹಿತಾಕ್ಷ ಉದ್ಯಾವರ, ಪ್ರಧಾನ ಕಾರ್ಯದರ್ಶಿಯಾಗಿ ವಾಮನ ಪಾಲನ್, ಕೋಶಾಧಿಕಾರಿಯಾಗಿ ಜೀವನ್ ಪೂಜಾರಿ ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಸಂದೀಪ್ ಕುಂದಾಪುರ, ಗಣೇಶ್ ಎರ್ಮಾಳ್, ಸುಂದರಂ, ಶ್ರೀಧರ್ ಬೈಂದೂರು, ವಿಜಯ್ ಬೈಂದೂರು, ಮೃಣಾಲಿನಿ ಶೆಟ್ಟಿ, ಹರೀಶ್ ಬೆಳ್ಮಣ್, ಜೊತೆ ಕಾರ್ಯದರ್ಶಿಗಳಾಗಿ ಮೇಘ, ಅಶೋಕ್ ಕುಲಾಲ್, ಸಂಘಟನಾ ಕಾರ್ಯದರ್ಶಿಗಳು- ರೋಶ್ನಿ ಮೇಘನಾ ಕುಲಾಲ್, ವೀರಭದ್ರ, ವರದರಾಜ್, ಅಶ್ವಿನ್, ಸಂತೋಷ್, ನಟರಾಜ್, ಸಾಂಸ್ಕೃತಿಕ ಕಾರ್ಯದರ್ಶಿಗಳು- ರಘುರಾಜ್ ಪಣಿಯಾಡಿ, ತನ್ವಿತ, ಅಮೃತ, ಕ್ರೀಡಾ ಕಾರ್ಯದರ್ಶಿಗಳು- ಶಿಹಾನ್, ಆಶಾ ಚಂದ್ರಶೇಖರ್, ಗಗನ, ಗೌರವ ಸಲಹೆಗಾರರಾಗಿ ಲಕ್ಷ್ಮೀನಾರಾಯಣ ಬಿ ಆಚಾರ್ಯ, ಕಿರಣ್ ಕುಂದಾಪುರ,
ರವಿ ಸಾಲಿಯಾನ್, ಸತೀಶ್ ಬೆಳ್ಮಣ್ ಆಯ್ಕೆಯಾದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!