Tuesday, February 25, 2025
Tuesday, February 25, 2025

ಉಡುಪಿ: ಅಮೆರಿಕದ ಭಕ್ತರಿಂದ ಕೋಟಿ ಗೀತಾ ಪುಸ್ತಕ ಸಮರ್ಪಣೆ

ಉಡುಪಿ: ಅಮೆರಿಕದ ಭಕ್ತರಿಂದ ಕೋಟಿ ಗೀತಾ ಪುಸ್ತಕ ಸಮರ್ಪಣೆ

Date:

ಉಡುಪಿ, ಮಾ.11: ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಂಕಲ್ಪಿಸಿದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ದೇಶ ವಿದೇಶಗಳನ್ನಿನ ಭಕ್ತರು ಈಗಾಗಲೆ ಪಡೆದಿದ್ದು, ಅನೇಕರು ಉತ್ಸಾಹದಿಂದ ಲೇಖನವನ್ನು ಸಂಪೂರ್ಣಗೊಳಿಸಿದ್ದಾರೆ.

ಇಂದು ಶ್ರೀಮಠದ ಭಕ್ತರೂ, ಅಮೇರಿಕಾ ನಾರ್ತ್ ಕೆರೋಲಿನಾದ (ರಾಲೇ)ಕ್ಯಾರಿ ನಗರವಾಸಿಗಳಾದ ಸವಿತಾ ಹಾಗು ರವಿರಾಜ ಉಪಾಧ್ಯಾಯ ಮತ್ತು ತಂಡದವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ತಾವು ಬರೆದಿರುವ ಪುಸ್ತಕವನ್ನು ಶ್ರೀಗಳ ಮೂಲಕ ಕೃಷ್ಣನಿಗೆ ಸಮರ್ಪಿಸಿ, ಶ್ರೀಪಾದರಿಂದ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಭಕ್ತರು ಬರೆದಿರುವ ಗೀತಾ ಪುಸ್ತಕ ಸಮರ್ಪಣೆಯನ್ನು ಪ್ರಾರಂಭಿಸಿದ್ದು, ಈಗಾಗಲೇ ಬರೆದು ಮುಗಿಸಿದವರು ಪರ್ಯಾಯ ಅವಧಿಯಲ್ಲಿ ಉಡುಪಿಗೆ ಭೇಟಿ ನೀಡಿ ಶ್ರೀಪಾದರ ಮೂಲಕ ಕೃಷ್ಣನಿಗೆ ಅರ್ಪಿಸಿ ಪ್ರಸಾದವನ್ನು ಸ್ವೀಕರಿಸಬೇಕಾಗಿ ಮಠದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...
error: Content is protected !!