Saturday, October 26, 2024
Saturday, October 26, 2024

ಶ್ರೀ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

Date:

ಉಡುಪಿ, ಮಾ.12: ಶ್ರೀ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ದೀಕ್ಷೆ ಪಡೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ ಹಾಲಿ ಉಪಮುಖ್ಯಮಂತ್ರಗಳೂ ಆದ ದೇವೇಂದ್ರ ಫಡ್ನವೀಸ್
ಮಂಗಳವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಪುತ್ತಿಗೆ ಕಿರಿಯ ಶ್ರೀಪಾದರು, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...
error: Content is protected !!