Saturday, September 21, 2024
Saturday, September 21, 2024

ಪ್ರವೀಣ್ ಕುಮಾರ್ ರೆಡ್ಡಿ ಅವರಿಗೆ ಪಿ.ಹೆಚ್.ಡಿ

ಪ್ರವೀಣ್ ಕುಮಾರ್ ರೆಡ್ಡಿ ಅವರಿಗೆ ಪಿ.ಹೆಚ್.ಡಿ

Date:

ಉಡುಪಿ: ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ (ಎಂಐಟಿ) ಸಂಶೋಧನಾ ವಿದ್ಯಾರ್ಥಿ ಪ್ರವೀಣ್ ಕುಮಾರ್ ರೆಡ್ಡಿ ಅವರು ಮಂಡಿಸಿರುವ ‘ತ್ಯಾಜ್ಯ ನೀರಿನಲ್ಲಿ ಕಂಡುಬಂದ ಔಷಧೀಯ ರಾಸಾಯನಿಕಗಳು ಔಷಧ ನಿರೋಧಕ ಬ್ಯಾಕ್ಟೀರಿಯಾಗಳು ಹಾಗೂ ಅದರ ನಿರ್ಮೂಲನೆಗೆ ತ್ಯಾಜ್ಯ ಸಂಸ್ಕರಣ ಕೇಂದ್ರಗಳ ಪರಿಣಾಮತ್ವ’ ಎಂಬ ಮಹಾಪ್ರಬಂಧಕ್ಕೆ ಮಣಿಪಾಲ ಮಾಹೆ ವಿ.ವಿ ಡಾಕ್ಟರೇಟ್ ಪದವಿ ನೀಡಿದೆ.

ಇವರು ಎಂಐಟಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಕೆ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಹಾಗೂ ಕಸ್ತೂರ್ಬಾ ಕಾಲೇಜಿನ ಸೂಕ್ಷ್ಮ ಜೀವಾಣು ವಿಭಾಗದ ಮುಖ್ಯಸ್ಥೆ ಡಾ. ವಂದನ ಕೆ.ಇ ಅವರ ಸಹ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ.

ಇವರು ಪ್ರಸ್ತುತ ಮಂಗಳೂರಿನ ಬೈಕಂಪಾಡಿಯ ಪರಿಸರ ಸಂಬಂಧಿ ಸಮಸ್ಯೆಗಳ ನಿರ್ವಹಣೆ ಸಂಸ್ಥೆ ‘ಆಪಾವನಿ’ ಯಲ್ಲಿ ಸಂಶೋಧನಾ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕರ್ನೂಲಿನ (ನಂದ್ಯಾಳ) ಬಾಲಸುಂದರ ರೆಡ್ಡಿ ಮತ್ತು ಅನಿತಾ ದಂಪತಿ ಪುತ್ರ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!