ಉಡುಪಿ, ಮಾ.30: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ಗೋಪಾಲಪುರ ವಾರ್ಡಿನ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿದರು. ಸಭೆಯಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ನಗರ ಬಿಜೆಪಿ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತ ಶೆಟ್ಟಿ, ಮೋರ್ಚಾಗಳ ಅಧ್ಯಕ್ಷರಾದ ಅಶ್ವಿನಿ ಶೆಟ್ಟಿ, ಶ್ರೀವತ್ಸ, ಡೆನೀಸ್ ಪೆರಂಪಳ್ಳಿ, ವಾರ್ಡಿನ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಗೋಪಾಲಪುರ ವಾರ್ಡ್ ಬಿಜೆಪಿ ಕಾರ್ಯಕರ್ತರ ಸಭೆ

ಗೋಪಾಲಪುರ ವಾರ್ಡ್ ಬಿಜೆಪಿ ಕಾರ್ಯಕರ್ತರ ಸಭೆ
Date: