Monday, February 24, 2025
Monday, February 24, 2025

ರಾಜ್ಯಮಟ್ಟದ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಶಿವಕುಮಾರ ಅಳಗೋಡು ದ್ವಿತೀಯ

ರಾಜ್ಯಮಟ್ಟದ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಶಿವಕುಮಾರ ಅಳಗೋಡು ದ್ವಿತೀಯ

Date:

ಉಡುಪಿ: ಬೆಂಗಳೂರಿನ ಯಕ್ಷಸಿಂಚನ ಟ್ರಸ್ಟ್(ರಿ) ಇದರ ಹನ್ನೆರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಯಕ್ಷಗಾನ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕರಾಗಿರುವ ಶಿವಕುಮಾರ ಅಳಗೋಡು ರಚಿಸಿದ ‘ಯವಕ್ರೀತ ವೃತ್ತಾಂತ’ ಪ್ರಸಂಗಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ಬಹುಮಾನವು ಐದು ಸಾವಿರ ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದ್ದು, ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಪ್ರಥಮ ಬಾರಿಗೆ ಆಯೋಜಿಸಿದ್ದ ಪ್ರಸಂಗ ರಚನಾ ಸ್ಪರ್ಧೆಯಲ್ಲಿ ಇವರ ‘ದೇವಸೇನಾ ಪರಿಣಯ’ ಪ್ರಸಂಗಕ್ಕೆ ಹತ್ತು ಸಾವಿರ ನಗದಿನೊಂದಿಗೆ ಪ್ರಥಮ ಪ್ರಶಸ್ತಿ ಲಭಿಸಿತ್ತು. ಇವರು ಮೂಲತಹ ಶಿವಮೊಗ್ಗ ಜಿಲ್ಲೆಯ, ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಅಳಗೋಡು ನಿವಾಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!