Wednesday, September 2, 2026
Wednesday, September 2, 2026

ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

ಏ.8: ಕುಂದಾಪುರದ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೃಢ ಸಂಪ್ರೋಕ್ಷಣ ಕಲಶಾಭಿಷೇಕ

Date:

ಕುಂದಾಪುರ, ಏ.4: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇಗುಲದ ಸನ್ನಿಧಿಯಲ್ಲಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ 48 ದಿನಗಳ ನಂತರ ನಡೆಯುವ ದೃಢ ಸಂಪ್ರೋಕ್ಷಣೆಯು ಏಪ್ರಿಲ್ 8 ರಂದು ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಪುಣ್ಯಾಹ, ನವಕ ಪ್ರಧಾನ, ಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಶ್ರೀ ಮಹಾಕಾಳಿ ಭಜನಾ ಮಂಡಳಿ- ಖಾರ್ವಿಕೇರಿ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.30ಕ್ಕೆ ವಿಶೇಷ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!