Sunday, June 28, 2026
Sunday, June 28, 2026

ಬಾರಕೂರು: ಚುನಾವಣಾ ಸಾಕ್ಷರತಾ ಜಾಗೃತಿ ಜಾಥ

ಬಾರಕೂರು: ಚುನಾವಣಾ ಸಾಕ್ಷರತಾ ಜಾಗೃತಿ ಜಾಥ

Date:

ಬಾರಕೂರು, ಏ.5: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಚುನಾವಣಾ ಸಾಕ್ಷರತೆ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥ ಶುಕ್ರವಾರ ನಡೆಯಿತು. ಎನ್.ಸಿ.ಸಿ. ಅಧಿಕಾರಿಗಳಾದ ಸುದಿನ ಟಿ.ಎ ಇವರು ಕೆಡೆಟ್ಸ್ ಗಳಿಗೆ ಮತದಾನದ ಕುರಿತಾದ ಪ್ರತಿಜ್ಞಾ ವಿಧಿಯನ್ನು ಬೋಧಿಸುವುದರೊಂದಿಗೆ ಜಾಥಾಕ್ಕೆ ಚಾಲನೆ ನೀಡಿದರು. ಕಾಲೇಜಿನಿಂದ ಹೊರಟು, ಬಾರ್ಕೂರು ರಥಬೀದಿ ಮಾರ್ಗವಾಗಿ ಸಾಗಿದ ಎನ್.ಸಿ.ಸಿ ಕೆಡೆಟ್ಸ್ ಗಳು ಭಿತ್ತಿಚಿತ್ರ ಪ್ರದರ್ಶನ ಮತ್ತು ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗೆಗೆ ಅರಿವು ಮೂಡಿಸಿದರು. ಕಾಲೇಜಿನ ಮತದಾನ ಸಾಕ್ಷರತಾ ಘಟಕದ ಸಂಚಾಲಕರಾದ ರಾಧಾಕೃಷ್ಣ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಗ್ರಹಾರ ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ

ಕಾಪು, ಜೂ.28: ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಇರಾನ್‌ ಮೇಲೆ ಅಮೆರಿಕ ದಾಳಿ

ಯು.ಬಿ.ಎನ್.ಡಿ., ಜೂ.28: ಅಮೆರಿಕ ಭಾನುವಾರ ಇರಾನ್ ಮೇಲೆ ಮತ್ತಷ್ಟು ದಾಳಿ ನಡೆಸಿದೆ...

ಪ್ರಯಾಣ ದಾಖಲೆಗಳಿಲ್ಲದೆ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಬೇಡಿ: ವಿದೇಶಾಂಗ ಸಚಿವಾಲಯ

ನವದೆಹಲಿ, ಜೂ.28: ಪ್ರಯಾಣಕ್ಕೆ ಅಗತ್ಯವಿರುವ ಎಲ್ಲಾ ಪ್ರಯಾಣ ದಾಖಲೆಗಳನ್ನು ಪಡೆಯುವವರೆಗೆ ನಾಗರಿಕರು...
error: Content is protected !!