Monday, February 24, 2025
Monday, February 24, 2025

ಜಯಪ್ರಕಾಶ್ ಪುತ್ತೂರು ಅವರ ಪುಸ್ತಕ ಬಿಡುಗಡೆ

ಜಯಪ್ರಕಾಶ್ ಪುತ್ತೂರು ಅವರ ಪುಸ್ತಕ ಬಿಡುಗಡೆ

Date:

ಉಡುಪಿ: ಖ್ಯಾತ ಲೇಖಕರು, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ರವರ ಶಿಷ್ಟಾಚಾರ ಅಧಿಕಾರಿಯಾಗಿದ್ದ ಜಯಪ್ರಕಾಶ್ ಪುತ್ತೂರು ಬರೆದ ಫೆಸ್ ಬುಕ್ ಪ್ರಪಂಚ ಶ್ರೀ ಸಾಮಾನ್ಯರು ಬಹುಮಾನ್ಯರು ಪುಸ್ತಕದ ಬಿಡುಗಡೆ ಉಡುಪಿ ತುಳುಕೂಟದ ವತಿಯಿಂದ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಡೆಯಿತು.

ಜಯಪ್ರಕಾಶ್ ರವರು ನಾಡಿನ 55 ಜನ ಸಾಧಕರ ಜೀವನಗಾಥೆಯ ಕುರಿತು ಬರೆದ ಈ ಪುಸ್ತಕದಲ್ಲಿ ಉಡುಪಿ ಜಿಲ್ಲೆಯ 13 ಜನ ಸಾಧಕರ ಸಾಧನೆ ವಿವರ ಒಳಗೊಂಡಿದೆ.

ಲಾಕ್ ಡೌನ್ ಅವಧಿಯಲ್ಲಿ ಬರೆದ ಈ ಪುಸ್ತಕ ಬಿಡುಗಡೆಗೊಂಡಿರುವುದು ಅಭಿನಂದನೀಯ ಎಂದು ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಸಂದರ್ಭದಲ್ಲಿ ಡಾ. ಭಾಸ್ಕಾರಾನಂದ ಕುಮಾರ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಪೂರ್ಣಿಮ, ಡಾ. ದೇವಿದಾಸ್ ನಾಯ್ಕ, ಗಂಗಾಧರ ಕಿದಿಯೂರು, ಚೈತನ್ಯ ಎಂ, ಪ್ರಭಾಕರ ಭಂಡಾರಿ, ವಿಜಯಕುಮಾರ್, ಸರ್ವೋತ್ತಮ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!