Home ಸುದ್ಧಿಗಳು ಪ್ರಾದೇಶಿಕ ಅದಮಾರು ಮಠದ ಅತಿಥಿಗೃಹದಲ್ಲಿ ‘ಸುಧಾಮ’ ಉಪಹಾರ ಮಂದಿರ ಉದ್ಘಾಟನೆ

ಅದಮಾರು ಮಠದ ಅತಿಥಿಗೃಹದಲ್ಲಿ ‘ಸುಧಾಮ’ ಉಪಹಾರ ಮಂದಿರ ಉದ್ಘಾಟನೆ

198
0

ಉಡುಪಿ, ಏ.12: ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರವನ್ನು (ಸುಧಾಮ ಕ್ಯಾಂಟೀನ್) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿದರು. ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್, ಮಧುಕರ್ ಕಾಮತ್, ರಾಘವೇಂದ್ರ ರಾವ್, ಡಾ. ಚಂದ್ರಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.