ಕಟಪಾಡಿ, ಏ.18: ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ಶ್ರೀ ರಾಮ ನವಮಿ ಆಚರಣೆ ನಡೆಯಿತು. ಪ್ರಾಂಶುಪಾಲೆ ಡಾ. ಗೀತಾ ಎಸ್. ಕೋಟ್ಯಾನ್ ದೀಪ ಬೆಳಗಿಸಿ, ಪುಷ್ಪ ಅರ್ಪಿಸಿದರು. ವಿದ್ಯಾರ್ಥಿಗಳಿಂದ ರಾಮ ಸಂಕೀರ್ತನೆ, ರಾಮನಾಮ ಜಪ ನಡೆಯಿತು. ಸಂಯೋಜಕಿ ವಿಜೇತಾ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.