Home ಸುದ್ಧಿಗಳು ಪ್ರಾದೇಶಿಕ ಬೇಸಿಗೆ ಶಿಬಿರ ಸಂಪನ್ನ

ಬೇಸಿಗೆ ಶಿಬಿರ ಸಂಪನ್ನ

117
0

ಕೋಟ, ಏ.23: ಮಣೂರು ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಎಳೆಬಿಸಿಲು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್, ವಿಶ್ವಸ್ಥರಾದ ವ್ಯೆಷ್ಣವಿ ರಕ್ಷಿತ್ ಕುಂದರ್, ಮತ್ಸ್ಯೋದ್ಯಮಿ ರಮೇಶ್ ಕುಂದರ್, ಸರಕಾರಿ ಸಂಯುಕ್ತ ಪ್ರೌಢಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಜಯರಾಮ ಶೆಟ್ಟಿ, ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಸತ್ಯನಾರಾಯಣ ಭಾಗವಹಿಸಿದ್ದರು.

ಸ್ಥಳೀಯ ಮರಳು ಶಿಲ್ಪ ಕಲಾವಿದರು ರಚಿಸಿದ ಮರಳು ಶಿಲ್ಪ ಪ್ರದರ್ಶನ ಏರ್ಪಡಿಸಲಾಗಿತ್ತು. ಶಿಬಿರದ ಸಮನ್ವಯಾಧಿಕಾರಿ ರವಿಕಿರಣ್, ಜನತಾ ಸಿಬ್ಬಂದಿ ಅಶ್ವಿನಿ, ವಾಣಿಶ್ರೀ ರಾಘವೇಂದ್ರ ಮತ್ತು ಶಿಬಿರಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.