Saturday, February 7, 2026
Saturday, February 7, 2026

ಉಡುಪಿ ರೈಲು ನಿಲ್ದಾಣದಲ್ಲಿ ಮೊಬೈಲ್ ಕಳವು

ಉಡುಪಿ ರೈಲು ನಿಲ್ದಾಣದಲ್ಲಿ ಮೊಬೈಲ್ ಕಳವು

Date:

ಮಣಿಪಾಲ: ವ್ಯಕ್ತಿಯೋರ್ವರು ರೈಲು ನಿಲ್ದಾಣದಲ್ಲಿ ಚಾರ್ಜಿಗಿಟ್ಟ ಮೊಬೈಲ್ ಫೋನ್ ಎಗರಿಸಿಕೊಂಡು ಕಾಲ್ಕಿತ್ತ ಆರೋಪಿಗಳನ್ನು ಪೊಲೀಸರು ಬಲೆ ಬೀಸಿದ್ದಾರೆ.

ಘಟನೆಯ ವಿವರ: ಪಿಂಟೋ ಪೌಲ್ ಇವರು ವ್ಯವಹಾರದ ಕೆಲಸದ ನಿಮಿತ್ತ ಫೆಬ್ರವರಿ 25 ರಂದು ರಾತ್ರಿ ಮುಂಬೈನಿಂದ ಮತ್ಸ್ಯಗಂಧ ರೈಲಿನಲ್ಲಿ ಹೊರಟು ಫೆ. 26 ರಂದು ಬೆಳಿಗ್ಗೆ ಉಡುಪಿ ರೈಲ್ವೇ ನಿಲ್ದಾಣಕ್ಕೆ ಬಂದು ತಲುಪಿ, ಮೂಬೈಲ್ ಪೋನ್ ನನ್ನು ಉಡುಪಿ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ 1 ರ ಬಳಿ ಚಾರ್ಜ ಗೆ ಇಟ್ಟಿದ್ದಾಗ ಸದ್ರಿ ಮೊಬೈಲ್ ಪೋನ್ ನನ್ನು ಬೆಳಿಗ್ಗೆ 7:00 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡಿಕೊಂಡು ಓಡಿ ಹೋಗಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಹಾಗೂ ರೈಲ್ವೇ ಪೊಲೀಸರು ಆರೋಪಿಗಳನ್ನು ಹಿಡಿದು ಕಳುವಾದ ಪಿಂಟೋ ಪೌಲ್ ರವರ ಮೊಬೈಲ್ ಪೋನ್ ಸಮೇತ್ ಮಣಿಪಾಲ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುತ್ತಾರೆ. ಶಹಾಬುದ್ದಿನ್, ತನ್ವೀರ್ ಅಲಂ ಮೊಬೈಲ್ ಕಳವು ಮಾಡಿದ ಆರೋಪಿಗಳು ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!