ಕುಂದಾಪುರ, ಮೇ 20: ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಬಿ. ಬಿ. ಹೆಗ್ಡೆ ಕಾಲೇಜು ತಂಡ ಒಟ್ಟು 25 ಬಹುಮಾನಗಳನ್ನು ಪಡೆಯುವ ಮೂಲಕ ‘ಸಮಗ್ರ ತಂಡ ಪ್ರಶಸ್ತಿ’ ಯನ್ನು ಪಡೆದಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ,, ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ರಶ್ಮಿ ಗಾವಡಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.
ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
Date: