Sunday, September 29, 2024
Sunday, September 29, 2024

ಕಾರ್ಕಳ: ಸಿಡಿಲು ಬಡಿದು ಮನೆಗೆ ಹಾನಿ

ಕಾರ್ಕಳ: ಸಿಡಿಲು ಬಡಿದು ಮನೆಗೆ ಹಾನಿ

Date:

ಉಡುಪಿ, ಮೇ 22: ಜಿಲ್ಲೆಯ ಹಲವೆಡೆ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕಾರ್ಕಳದ ನಿಟ್ಟೆಯ ಕಲ್ಲಂಪಾಡಿಪದವು ಗ್ರಾಮದ ಮನೆಯೊಂದಕ್ಕೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ. ಜಿಲ್ಲೆಯಲ್ಲಿ ಮಳೆಯಾದ ಪ್ರಮಾಣ: ಕಾರ್ಕಳ- 20.5 ಮಿಮೀ, ಕುಂದಾಪುರ- 13.7, ಉಡುಪಿ-10.5, ಬೈಂದೂರು-28.4, ಬ್ರಹ್ಮಾವರ-6.7, ಕಾಪು-13.6, ಹೆಬ್ರಿ-20.7 ಮಿಮೀ ಮಳೆಯಾಗಿದೆ.

ಬುಧವಾರ ಮಧ್ಯಾಹ್ನ ಉಪಗ್ರಹ ತೆಗೆದ ಚಿತ್ರ

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!