Wednesday, October 9, 2024
Wednesday, October 9, 2024

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ

Date:

ಕೋಟ, ಜೂ.4: ಲೋಕಸಭಾ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಜಯಗಳಿಸಿದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಸಾಸ್ತಾನದ ಮಾಬುಕಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹಾರ ತೊಡಿಸಿ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಸಾಸ್ತಾನ ಬಸ್ ತಂಗುದಾಣ, ಸಾಲಿಗ್ರಾಮ, ಸೇರಿದಂತೆ ಹುಟ್ಟೂರು ಕೋಟದವರೆಗೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಮುಖಂಡ ಐರೋಡಿ ವಿಠ್ಠಲ್ ಪೂಜಾರಿ, ಕುಂದಾಪುರ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಮಾಜಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ಮುಖಂಡರುಗಳಾದ ರಾಜೇಶ್ ಕಾವೇರಿ, ಶ್ಯಾಮಸುಂದರ್ ನಾಯರಿ, ಸುರೇಶ್ ಕುಂದರ್, ರಾಜು ಪೂಜಾರಿ, ಅಜಿತ್ ಶೆಟ್ಟಿ ಕೊತ್ತಾಡಿ, ಗೋವಿಂದ ಪೂಜಾರಿ, ರವೀಂದ್ರ ತಿಂಗಳಾಯ, ರಮೇಶ್ ಕಾರಂತ, ಶಂಕರ್ ಕುಲಾಲ್, ವಿಜಯ್ ಪೂಜಾರಿ, ನಟರಾಜ ಗಾಣಿಗ, ಪ್ರತಾಪ್ ಶೆಟ್ಟಿ, ಸುರೇಶ್ ಪೂಜಾರಿ, ಸುಲತಾ ಹೆಗ್ಡೆ, ಸುದಿನಾ ಕೋಡಿ, ರಾಜು ಶ್ರೀಯಾನ್, ಕಿರಣ್ ಅಚ್ಲಾಡಿ, ಕೃಷ್ಣ ಪೂಜಾರಿ, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!