Monday, October 7, 2024
Monday, October 7, 2024

ಕರ್ಣಾಟಕ ಬ್ಯಾಂಕ್ ಸಾಲಿಗ್ರಾಮ ಶಾಖೆಯ ನಿವೃತ್ತ ಪ್ರಬಂಧಕರಿಗೆ ಗೌರವ ಅಭಿನಂದನೆ

ಕರ್ಣಾಟಕ ಬ್ಯಾಂಕ್ ಸಾಲಿಗ್ರಾಮ ಶಾಖೆಯ ನಿವೃತ್ತ ಪ್ರಬಂಧಕರಿಗೆ ಗೌರವ ಅಭಿನಂದನೆ

Date:

ಕೋಟ, ಜೂ.7: ಸೇವಾ ನಿವೃತ್ತಿಯಾದ ಕರ್ಣಾಟಕ ಬ್ಯಾಂಕ್ ಸಾಲಿಗ್ರಾಮ ಶಾಖೆಯ ವ್ಯವಸ್ಥಾಪಕ ಭಾಸ್ಕರ ಹೆಗ್ಡೆ ಸಿ ಹೆಚ್ ಹಾಗೂ ದಂಪತಿಗಳನ್ನು ಸಮಾನಮನಸ್ಕರ ತಂಡದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಸಾಲಿಗ್ರಾಮ ಶಾಖೆಯಲ್ಲಿ ನಡೆಯಿತು. ಕಾರ್ತಟ್ಟು ಅಘೋರೇಶ್ವರ ದೇಗುಲದ ಅಧ್ಯಕ್ಷ ಚಂದ್ರಶೇಖರ ಕಾರಂತ್ ಮಾತನಾಡಿ ಹೆಗ್ಡೆಯವರ ೩೪ ವರ್ಷದ ಬ್ಯಾಂಕಿನ ಸುದೀರ್ಘ ಸೇವೆಯನ್ನು ಶ್ಲಾಘಿಸಿ, ಅವರ ಕರ್ತವ್ಯಪ್ರಜ್ಞೆಯನ್ನು, ಸರಳ ವ್ಯಕ್ತಿತ್ವವನ್ನು ಕೊಂಡಾಡಿದರು. ಸಭೆಯಲ್ಲಿ ನರಸಿಂಹ ಐತಾಳ್, ಸಿಬ್ಬಂದಿ ಪಿ. ಸೀತಾರಾಮ ಐತಾಳ ಹಾಗೂ ಸುಧಾಕರ ನಾವಡ, ಶಾಖಾ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು. ಗೆಳೆಯರ ಬಳಗ ಕಾರ್ಕಡದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು. ವ್ಯವಸ್ಥಾಪಕರಾದ ಅವಿನಾಶ್ ಹಂದೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!