Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಅಗ್ನಿಶಾಮಕ ಚಾಲಕರಿಗೆ ಚಿನ್ನದ ಪದಕ

ಉಡುಪಿ: ಅಗ್ನಿಶಾಮಕ ಚಾಲಕರಿಗೆ ಚಿನ್ನದ ಪದಕ

93
0
Oplus_0

ಉಡುಪಿ, ಜೂ. 15: ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ವತಿಯಿಂದ ಉಡುಪಿಯ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ಅವರ ಅತ್ಯುತ್ತಮ ಮತ್ತು ಗಣನೀಯ ಸೇವೆಯನ್ನು ಪರಿಗಣಿಸಿ, ಇವರ ಉತ್ತಮ ಸೇವೆಗಾಗಿ ರಾಜ್ಯ ಸರಕಾರವು 2024 ನೇ ಸಾಲಿನ ಚಿನ್ನದ ಪದಕ ನೀಡಿ ಗೌರವಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.