Home ಸುದ್ಧಿಗಳು ಪ್ರಾದೇಶಿಕ ಜ್ಞಾನಸುಧಾ: ನಾಡಪ್ರಭು ಕೆಂಪೇಗೌಡ ಜಯಂತಿ

ಜ್ಞಾನಸುಧಾ: ನಾಡಪ್ರಭು ಕೆಂಪೇಗೌಡ ಜಯಂತಿ

91
0

ಗಣಿತನಗರ, ಜೂ.28: ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಅಕಾಡೆಮಿಕ್ ಅಡ್ವೆಸರ್ ಶಾರದಾ ಆಂಬರೀಶ್ ಸಹಿತ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಹಶಿಕ್ಷಕಿ ಪ್ರಿಯಾ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.