Sunday, April 26, 2026
Sunday, April 26, 2026

ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ

ಕಲ್ಸಂಕ ತೋಡಿಗೆ ಸುರಕ್ಷತಾ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ

Date:

ಉಡುಪಿ, ಜೂ.30: ಕಲ್ಸಂಕದಿಂದ ಕೃಷ್ಣಮಠದ ಪಾರ್ಕಿಂಗ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳ ತೋಡಿಗೆ ತಕ್ಷಣ ಸುರಕ್ಷತಾ ತಡೆಗೋಡೆ ನಿರ್ಮಿಸಲು ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.

ಕೆಲವು ದಿನಗಳ ಹಿಂದೆ ರಿಕ್ಷಾ ತೋಡಿಗೆ ಬಿದ್ದ ಘಟನೆ ಹಿನ್ನೆಲೆಯಲ್ಲಿ ದಿನಂಪ್ರತಿ ಸಾವಿರಾರು ಮಂದಿ ಸಂಚರಿಸುವ ರಸ್ತೆ ಸಂಚಾರದ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲಗೊಂಡಿರುವ ತೋಡಿನ ಬದಿಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ನಗರಸಭೆಯ ಸದಸ್ಯರಾದ ಗಿರೀಶ್ ಅಂಚನ್, ಬಾಲಕೃಷ್ಣ ಶೆಟ್ಟಿ, ನಗರಸಭೆ ಎಇಇ ದುರ್ಗಾಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

ಬ್ರಹ್ಮಾವರ, ಏ.26: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಮಿತ ಇವರು ಎಸ್.ಎಸ್.ಎಲ್.ಸಿಯಲ್ಲಿ...

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ...

ಶಿಬಿರಗಳಿಂದ ವ್ಯಕ್ತಿತ್ವ ವಿಕಸನ

ಕೋಟ, ಏ.26: ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವಿಕಸನ ಮಾಡುವಲ್ಲಿ ತುಂಬಾ ಸಹಕಾರಿಯಾಗಿರುವಂತದ್ದು,...

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...
error: Content is protected !!