Sunday, October 6, 2024
Sunday, October 6, 2024

ಸ್ವಾವಲಂಬಿ ಬದುಕಿಗೆ ಪಿ.ಎಂ ವಿಶ್ವಕರ್ಮ ಯೋಜನೆ ಸಹಕಾರಿ: ರವೀಂದ್ರ ಕೋಟ

ಸ್ವಾವಲಂಬಿ ಬದುಕಿಗೆ ಪಿ.ಎಂ ವಿಶ್ವಕರ್ಮ ಯೋಜನೆ ಸಹಕಾರಿ: ರವೀಂದ್ರ ಕೋಟ

Date:

ಕೋಟ, ಜು.6: ಸ್ವಾವಲಂಬಿ ಬದುಕಿನತ್ತ ಪ್ರತಿಯೊಬ್ಬರು ಮುಂದಾಗಬೇಕು ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಕೋಟದ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯಲ್ಲಿ ಹಮ್ಮಿಕೊಂಡ ಭಾರತ ಸರಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಒಂದು ವಾರಗಳಕಾಲ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸ್ವ ಉದ್ಯಮದ ಮೂಲಕ ಯಶಸ್ಸು ಸಾಧಿಸಲು ಸಾಧ್ಯವಿದೆ. ಅದಕ್ಕೆ ಸರಕಾರದ ಯೋಜನೆಗಳು ಅದಕ್ಕೆ ಸಂಬಂಧಿಸಿದ ತರಬೇತಿಗಳು ಸಹಕಾರಿಯಾಗಲಿದೆ. ಸರಕಾರದ ಯೋಜನೆಗಳನ್ನು ಪ್ರತಿಯೊಬ್ಬರು ಕರಾರುವಕ್ಕಾಗಿ ಅನುಷ್ಠಾನಗೊಳಿಸಬೇಕು ಎಂದರಲ್ಲದೆ ಇದೇ ವೇಳೆ ಪ್ರಸ್ತುತ ಕಾಲಘಟ್ಟದಲ್ಲಿ ಮಾಧ್ಯಮ ಹಾಗೂ ಪರಿಸರ ಕಾಳಜಿಯ ವಿಷಯಗಳನ್ನು ವಿವರವಾಗಿ ಶಿಬಿರಾರ್ಥಿಗಳಿಗೆ ನೀಡಿದರು.

ಪರಿಸರ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು. ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯ ಮುಖ್ಯಸ್ಥ ಚೇತನ್ ಬಂಗೇರ, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!