Friday, October 18, 2024
Friday, October 18, 2024

ಕೈಪುಂಜಾಲು: ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕೈಪುಂಜಾಲು: ಉಸಿರಿಗಾಗಿ ಹಸಿರು ಕಾರ್ಯಕ್ರಮ

Date:

ಕಾಪು, ಜು.10: ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಕುಂದರ್, ಕಾರ್ಯದರ್ಶಿ ರಮೇಶ್ ಪೂಜಾರಿ, ಕಾಪು ತಹಶೀಲ್ದಾರ ಪ್ರತಿಭಾ ಆರ್., ಅರಣ್ಯ ಇಲಾಖಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲ ಸಾಕ್ಷಾತ್ ಯು.ಕೆ., ಅರಣ್ಯ ಪ್ರೇರಕರಾದ ಪ್ರತಿಕ್ಷ್ ಕಾಮತ್, ಪೆನ್ವಿಲ್ ಸೋನ್ಸ್, ಡಾ. ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಸದಸ್ಯರಾದ ಸಂತೋಷ್ ಎಂ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...
error: Content is protected !!