Monday, February 24, 2025
Monday, February 24, 2025

ಬಸ್ ನಿಲ್ದಾಣದಲ್ಲಿ ಕಸಾಪ ‘ಮನೆಯೇ ಗ್ರಂಥಾಲಯ’ ಅಭಿಯಾನ

ಬಸ್ ನಿಲ್ದಾಣದಲ್ಲಿ ಕಸಾಪ ‘ಮನೆಯೇ ಗ್ರಂಥಾಲಯ’ ಅಭಿಯಾನ

Date:

ಶಿರ್ವ, ಆ.1: ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕ ಘಟಕದ ವತಿಯಿಂದ ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಅವರಿಗೆ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಉಡುಪಿ ತಾಲೂಕಿನಲ್ಲಿ ಈಗಾಗಲೇ 65 ಗ್ರಂಥಾಲಯಗಳು ಮನೆ, ಅಂಗಡಿ, ಆಸ್ಪತ್ರೆ, ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣಗೊಂಡಿದೆ. 100 ದಿನಗಳಲ್ಲಿ ನೂರು ಗ್ರಂಥಾಲಯ ನಿರ್ಮಾಣಗೊಳ್ಳುವ ಆಶಯವನ್ನು ಹೊಂದಿದ್ದು, ಕಸಾಪ ಕಾಪು ತಾಲೂಕು ಘಟಕ ಈ ಅಭಿಯಾನ್ದಲ್ಲಿ ನಮ್ಮೊಂದಿಗೆ ಸಹಕರಿಸುತ್ತಿದೆ ಎಂದರು

. ಕಸಾಪ ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೊಶಾಧಿಕಾರಿ ಜಗದೀಶ ಆಚಾರ್ಯ, ಸದಸ್ಯರಾದ ವೈಲೆಟ್ ಕಾಸ್ತಲಿನೂ, ಉಮೇಶ್ ರಾವ್, ಡೆನೀಸ್ ಡಿಸೋಜ, ವಿನ್ಸಂಟ್ ಕಾಸ್ತಲಿನೂ, ಅಶೋಕ, ಹರೀಶ್, ವಿರೇಂದ್ರ ಪಾಟ್ಕರ್, ವಿಶ್ವನಾದ್ ಬಾಂದೇಲ್ಕರ್, ಸುನೀಲ್, ಕಸಾಪ ಉಡುಪಿ ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಮನೆಯೇ ಗ್ರಂಥಾಲಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ದೀಪಾ ಚಂದ್ರಕಾಂತ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!