Thursday, September 19, 2024
Thursday, September 19, 2024

ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Date:

ಬ್ರಹ್ಮಾವರ, ಆ.1: ಸಮೃದ್ಧಿ ಮಹಿಳಾ ಮಂಡಳಿ (ರಿ) ಪೇತ್ರಿ ಚೇರ್ಕಾಡಿ ಆಷಾಢದಲ್ಲಿ ಒಂದು ದಿನ ಹಾಗೂ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಸಮೃದ್ಧಿ ಮಹಿಳಾ ಮಂಡಲದಲ್ಲಿ ಜರಗಿತು. ಸಮೃದ್ಧಿ ಸಂಜೀವಿನಿ ಸಂಘದ ಅಧ್ಯಕ್ಷರಾದ ಯಶೋಧ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ನಾಯ್ಕ್, ನಮ್ಮ ಪೂರ್ವಜರ ಜೀವನ ಪದ್ಧತಿ ಆಹಾರ ಕ್ರಮ ನೆನಪಿಸಿಕೊಂಡರು. ತಾಲೂಕು ಸಂಜೀವಿನಿ ಸಂಪನ್ಮೂಲ ವ್ಯಕ್ತಿ ಹೇಮಾ ಜಗನ್ನಾಥ್, ಆಷಾಢದಲ್ಲಿ ಉಪಯೋಗಿಸುವ ಪ್ರಾಕೃತಿಕ ಸಸ್ಯಗಳ ಔಷಧಿ ಗುಣಗಳ ಬಗ್ಗೆ ಮಾಹಿತಿ ನೀಡಿದರು.

ಪೇತ್ರಿ ಸಮುದಾಯ ಆರೋಗ್ಯ ಅಧಿಕಾರಿ ಜ್ಯೋತಿ, ಪರಿಸರ ಸ್ವಚ್ಛತೆ ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಹಿಳಾ ಮಂಡಲದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಅಧ್ಯಕ್ಷೆ, ಲತಾ ಡಿ ಶೆಟ್ಟಿ ಸ್ವಾಗತಿಸಿದರು.

ಪ್ರತಿಮಾ ಆಚಾರ್ಯ ಆಷಾಢ ತಿನಿಸುಗಳ ಪಟ್ಟಿ ವಾಚಿಸಿದರು. ಕೋಶಾಧಿಕಾರಿ ಅರ್ಚನಾ ಭಟ್ ವಂದಿಸಿ, ಕಾರ್ಯದರ್ಶಿ ಶಾರದಾ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!