Monday, February 24, 2025
Monday, February 24, 2025

ಕೊಡವೂರು: ಔಷಧೀಯ ಕಷಾಯ ವಿತರಣೆ

ಕೊಡವೂರು: ಔಷಧೀಯ ಕಷಾಯ ವಿತರಣೆ

Date:

ಕೊಡವೂರು, ಆ.4: ಬ್ರಾಹ್ಮಣ ಮಹಾಸಭಾ ಕೊಡವೂರು ವತಿಯಿಂದ ‌ದೀವಿಗೆ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಹಾಲೆ ಮರದ ತೊಗಟೆಯ ಔಷಧೀಯ ಕಷಾಯ ವಿತರಣೆ ಕಾರ್ಯಕ್ರಮವು ವಿಪ್ರಶ್ರೀ ಕಲಾಭವನಲ್ಲಿ ಭಾನುವಾರ ನಡೆಯಿತು. ಆಯುರ್ವೇದ ಹಾಗೂ ಪಂಚಕರ್ಮ ವೈದ್ಯರಾದ ಡಾ.ಸುದರ್ಶನ್ ಭಟ್ ಭಾಗವಹಿಸಿ ಆಟಿ ಅಮಾವಾಸ್ಯೆಯ ಬಗ್ಗೆ, ಹಾಲೆ ಮರದ ಔಷಧೀಯ ಗುಣಗಳ ಬಗ್ಗೆ ಮತ್ತು ಅದರ ಕಷಾಯ ಸೇವನೆಯ ವೈಜ್ಞಾನಿಕ ಹಿನ್ನಲೆ ಬಗ್ಗೆ ಮಾಹಿತಿ ನೀಡಿದರು.. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಸುರೇಂದ್ರ ಉಪಾಧ್ಯಾಯ, ಕಾರ್ಯಾಧ್ಯಕ್ಷ ಶ್ರೀನಿವಾಸ ಉಪಾಧ್ಯಾಯ, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್, ಕೋಶಾಧಿಕಾರಿ ಚಂದ್ರಶೇಖರ್ ರಾವ್, ಧಾರ್ಮಿಕ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಟ್, ಸುಧೀರ್ ರಾವ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕೊಡವೂರು ಆಸುಪಾಸಿನ ಸುಮಾರು 500 ಕುಟುಂಬಗಳು ಜಾತಿ ಮತ ಬೇಧವಿಲ್ಲದೆ ಕಷಾಯವನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!