Monday, September 23, 2024
Monday, September 23, 2024

ಹಿಂದಿ ಭಾಷಾ ಉಪನ್ಯಾಸಕರ ಕಾರ್ಯಗಾರ

ಹಿಂದಿ ಭಾಷಾ ಉಪನ್ಯಾಸಕರ ಕಾರ್ಯಗಾರ

Date:

ಹಿಂದಿ ಭಾಷಾ ಉಪನ್ಯಾಸಕರ ಕಾರ್ಯಗಾರ

ಉಡುಪಿ, ಆ.19: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಎಂಜಿಎಂ ಪದವಿಪೂರ್ವ ಕಾಲೇಜಿನಲ್ಲಿ ಒಂದು ದಿನದ ಹಿಂದಿ ಶೈಕ್ಷಣಿಕ ಕಾರ್ಯಾಗಾರ ನಡೆಯಿತು ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಕಾರ್ಯಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅನಂತರಾಮ್ ಮಾಹಿತಿ ನೀಡಿದರು. ಈ ಶೈಕ್ಷಣಿಕ ಸಾಲಿನ ಸಂಘದ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ನಾರಾಯಣ ಈ ನಾಯ್ಕ್, ಕಾರ್ಯದರ್ಶಿಯಾಗಿ ಮದನ್ ಲಾಲ್ ಜಿ ಮತ್ತು ಖಜಾಂಜಿಯಾಗಿ ದತ್ತಾನಂದ ಆಯ್ಕೆಯಾದರು. ಮುಂದಿನ ತಿಂಗಳು ನಿವೃತ್ತಿ ಹೊಂದಲಿರುವ ಉಪನ್ಯಾಸಕ ದಿಲೀಪ್ ಬನ್ಸವಾಡೆ ಇವರನ್ನು ಸನ್ಮಾನಿಸಲಾಯಿತು . ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷೆ ಯಶೋಧ ಆರ್, ಖಜಾಂಜಿ ವಿಜಯಲಕ್ಷ್ಮಿ ಮತ್ತು ಕಾರ್ಯದರ್ಶಿ ರೇಷ್ಮಾ ಹಾಗೂ ಉಪನ್ಯಾಸಕಿ ಕಲ್ಪನಾ ಉಪಸ್ಥಿತರಿದ್ದರು. ಅನಂತ ಪದ್ಮನಾಭ ಸ್ವಾಗತಿಸಿ, ಸುನೀತಾ ನಿರೂಪಿಸಿದರು. ಸುಖಿತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!