Monday, February 24, 2025
Monday, February 24, 2025

ಮನೆಯೇ ಗ್ರಂಥಾಲಯ: ಶತ ಸಂಭ್ರಮ

ಮನೆಯೇ ಗ್ರಂಥಾಲಯ: ಶತ ಸಂಭ್ರಮ

Date:

ಉಡುಪಿ, ಸೆ.2: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ಮನೆಯೇ_ಗ್ರಂಥಾಲಯ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ‘ ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯಕ್ರಮ ಸೆಪ್ಟೆಂಬರ್ 3 ಮಂಗಳವಾರ ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಡಾ. ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಸಂಪನ್ನಗೊಳ್ಳಲಿದೆ. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ ಶೆಣೆೈ ಅವರು ಗ್ರಂಥಾಲಯಕ್ಕೆ ಕಪಾಟನ್ನು ನೀಡಿ ಉದ್ಘಾಟಿಸಲಿದ್ದಾರೆ.

ಆಸ್ಪತ್ರೆಯ ನಿರ್ದೇಶಕರಾದ ಡಾ. ಪಿ. ವಿ. ಭಂಡಾರಿ ಅವರು ಅಧ್ಯಕ್ಷತೆ ವಹಿಸಲಿದ್ದು. ನಾಡಿನ ಪ್ರಸಿದ್ಧ ಕಥೆಗಾರರು, ವಿಮರ್ಶಕರು ಆದ ಡಾ.ಬಿ.ಜನಾರ್ದನ ಭಟ್ ಪುಸ್ತಕಗಳನ್ನು ನೀಡಿ ಚಾಲನೆ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾದ ಪೂರ್ಣಿಮಾ, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಸಹ ಕಾರ್ಯದರ್ಶಿ ಮೋಹನ ಉಡುಪ ಹಂದಾಡಿ ಉಪಸ್ಥಿತರಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!